ಸಂಸದ ಶಿವಕುಮಾರ ಉದಾಸಿಯವರ ಕಚೇರಿ ಮತ್ತು ಎಸ್ಬಿಐ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.ರಾಜ್ಯ ಸಂಘಟನಾ ಕಾರ್ಯದರ್ಶಿ ಕರಿಬಸಯ್ಯ ಬಸರೀಹಳ್ಳಿಮಠ, ಜಿಲ್ಲಾ ಘಟಕದ ಅಧ್ಯಕ್ಷ ಸತೀಶಗೌಡ ಮುದಿಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶವಂತಗೌಡ ದೊಡ್ಡಗೌಡ್ರ, ಜಿಲ್ಲಾ ಸಹ ಕಾರ್ಯದರ್ಶಿ ಹಸನಸಾಬ ಹತ್ತಿಮತ್ತೂರ, ಹಾಲೇಶ ಹಾಲಣ್ಣನವರ, ಚನ್ನಪ್ಪ ಹೊನ್ನಮ್ಮನವರ, ಕುಮಾರ ರಾಮಾಪುರಮಠ, ಶೇಖಪ್ಪ ಫಕ್ರುದ್ದೀನ, ರೇವಣಸಿದ್ದಯ್ಯ ಅರಳಿಮಠ ಇದ್ದರು.