<p><strong>ಹಿರೇಕೆರೂರ</strong>: ‘ರಾಷ್ಟ್ರೀಯ ಸೇವಾ ಯೋಜನಾ ಶಿಬಿರದಲ್ಲಿ ನಡೆಯುವ ಶ್ರಮದಾನ ಹಾಗೂ ಉಪನ್ಯಾಸಗಳು ವಿದ್ಯಾರ್ಥಿಗಳಲ್ಲಿ ಪ್ರಚಲಿತ ವಿದ್ಯಮಾನ ಹಾಗೂ ನಾಯಕತ್ವ ಗುಣ ಬೆಳೆಸುವಲ್ಲಿ ಸಹಕಾರಿ’ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.</p>.<p>ಪಟ್ಟಣದ ಬಿ.ಆರ್. ತಂಬಾಕದ ಪ್ರಥಮ ದರ್ಜೆ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ ವತಿಯಿಂದ ತಾಲ್ಲೂಕಿನ ನೂಲಗೇರಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರದಲ್ಲಿ ಮಾತನಾಡಿದರು.</p>.<p>ರಾಷ್ಟೀಯ ಸೇವಾ ಯೋಜನಾ ಕಾರ್ಯಕ್ರಮವು ಸದೃಡ ಭಾರತ ನಿರ್ಮಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಹಾಗೂ ನಾಯಕತ್ವ ಗುಣ ಬೆಳೆಸುತ್ತವೆ’ ಎಂದರು. </p>.<p>ಮೇಘರಾಜ ಎಸ್.ಎಂ, ಮಹೇಶ ಕೆರೂರ, ಮಂಜುನಾಥ ಚಲವಾದಿ, ಈ.ಚಂ. ದಳವಾಯಿ, ಅಶೋಕ ಮಳ್ತಳ್ಳಿ, ಆರ್.ಎಂ. ಕರೇಗೌಡ್ರ, ಗಣೇಶಪು ಚಲವಾದಿ, ರಾಜಪ್ಪ ಬಂಗೇರ, ಬಿದ್ದಾಡಯ್ಯ ಮುಳಗುಂದಮಠ, ಪ್ರಾಚಾರ್ಯ ನಾನಾಸಾಹೇಬ ಎಸ್. ಹಚ್ಚಡದ, ಕಿರಣ ಉಪ್ಪಾರ, ಪ್ರವೀಣ ಅಂಗಡಿ, ಶಶಿಕುಮಾರ ಕಡೂರ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಕೆರೂರ</strong>: ‘ರಾಷ್ಟ್ರೀಯ ಸೇವಾ ಯೋಜನಾ ಶಿಬಿರದಲ್ಲಿ ನಡೆಯುವ ಶ್ರಮದಾನ ಹಾಗೂ ಉಪನ್ಯಾಸಗಳು ವಿದ್ಯಾರ್ಥಿಗಳಲ್ಲಿ ಪ್ರಚಲಿತ ವಿದ್ಯಮಾನ ಹಾಗೂ ನಾಯಕತ್ವ ಗುಣ ಬೆಳೆಸುವಲ್ಲಿ ಸಹಕಾರಿ’ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.</p>.<p>ಪಟ್ಟಣದ ಬಿ.ಆರ್. ತಂಬಾಕದ ಪ್ರಥಮ ದರ್ಜೆ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ ವತಿಯಿಂದ ತಾಲ್ಲೂಕಿನ ನೂಲಗೇರಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರದಲ್ಲಿ ಮಾತನಾಡಿದರು.</p>.<p>ರಾಷ್ಟೀಯ ಸೇವಾ ಯೋಜನಾ ಕಾರ್ಯಕ್ರಮವು ಸದೃಡ ಭಾರತ ನಿರ್ಮಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಹಾಗೂ ನಾಯಕತ್ವ ಗುಣ ಬೆಳೆಸುತ್ತವೆ’ ಎಂದರು. </p>.<p>ಮೇಘರಾಜ ಎಸ್.ಎಂ, ಮಹೇಶ ಕೆರೂರ, ಮಂಜುನಾಥ ಚಲವಾದಿ, ಈ.ಚಂ. ದಳವಾಯಿ, ಅಶೋಕ ಮಳ್ತಳ್ಳಿ, ಆರ್.ಎಂ. ಕರೇಗೌಡ್ರ, ಗಣೇಶಪು ಚಲವಾದಿ, ರಾಜಪ್ಪ ಬಂಗೇರ, ಬಿದ್ದಾಡಯ್ಯ ಮುಳಗುಂದಮಠ, ಪ್ರಾಚಾರ್ಯ ನಾನಾಸಾಹೇಬ ಎಸ್. ಹಚ್ಚಡದ, ಕಿರಣ ಉಪ್ಪಾರ, ಪ್ರವೀಣ ಅಂಗಡಿ, ಶಶಿಕುಮಾರ ಕಡೂರ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>