ಹಾನಗಲ್ ಪಟ್ಟಣದಲ್ಲಿ ಮಂಗಳವಾರ ಬೆಳಿಗ್ಗೆ ಸರ್ಕಾರಿ ಆಸ್ಪತ್ರೆಗೆ ಹಾಗೂ ಕೊರೊನಾ ವಾರಿಯರ್ಸ್ ಗಳಿಗೆ ಪುಡ್ ಕಿಟ್ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ನೆನದು ಭಾವುಕರಾದರು. ಶಾಸಕ ಸಿ.ಎಂ.ಉದಾಸಿ ಅನುಪಸ್ಥಿತಿಯಲ್ಲಿ ಕಾರ್ಯಕ್ರಮ ಮಾಡುತ್ತಿರುವುದರಿಂದ ಸಚಿವ ಬೊಮ್ಮಾಯಿ ಸಭೆಯಲ್ಲಿ ಮಾತನಾಡುತ್ತಾ ಭಾವುಕರಾದರು.