ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಣೆಬೆನ್ನೂರಿನ ಅರೆಮಲ್ಲಾಪುರದ ಜಾನಪದ ಕಲಾವಿದ ಕೆಂಚಪ್ಪ ನಾಗರಜ್ಜಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಜೀವನ್ ರಾಂ ಸುಳ್ಯ, ಉಡುಪಿ ಜಿಲ್ಲೆಯ ಯಕ್ಷಗಾನ ಕಲಾವಿದ ತಲ್ಲೂರು ಶಿವರಾಮ ಶೆಟ್ಟಿ, ಹುಬ್ಬಳ್ಳಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ, ಗದಗ ಜಿಲ್ಲೆಯ ಗಂಗಿಮಡಿನಗರದ ಬಸವರಾಜು ಕಂಚಿಗೇರಿ, ಬಾಗಲಕೋಟೆ ಜಿಲ್ಲೆಯ ವೆಂಕಪ್ಪ ಅಂಬಾಜಿ ಸುಗೇತಕರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.