ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಹಿರೇಮಠ, ತಾಲ್ಲೂಕು ಘಟಕದ ಅಧ್ಯಕ್ಷರಾದ ಯಲ್ಲಪ್ಪ ಆಲದಕಟ್ಟಿ, ಕಾರ್ಯದರ್ಶಿ ಎಸ್.ಎಸ್. ಬೇವಿನಮರದ, ವಸತಿ ಸಮಿತಿ ಕಾರ್ಯದರ್ಶಿ ಮಲ್ಲಿಕಾರ್ಜುನ ಮಠದ, ದಾವಣಗೆರೆ ಹೋಟೆಲ್ ಮಾಲೀಕರ ಸಂಘದ ಪ್ರತಿನಿಧಿ ರಮೇಶ ಹಾಗೂ ವಿವಿಧ ಸ್ಥಳೀಯ ಹೋಟೆಲ್ ಮಾಲೀಕರು ಇದ್ದರು.