ಜಿಲ್ಲಾ ಪಂಚಾಯ್ತಿ ಸದಸ್ಯೆ ಮಂಗಳಗೌರಿ ಪೂಜಾರ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಗೀತಾ ವಸಂತ ಲಮಾಣಿ, ಉಪಾಧ್ಯಕ್ಷೆ ಕಸ್ತೂರವ್ವ ಹೊನ್ನಾಳಿ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚೋಳಪ್ಪ ಕಸವಾಳ, ತಹಶೀಲ್ದಾರ್ ಬಸನಗೌಡ ಕೊಟೂರ, ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಂ.ಕಾಂಬಳೆ, ಸಾಕ್ಷರತಾ ಅಧಿಕಾರಿ ಸುರೇಶ ಕರೂರ, ಪದಕಿ, ಬಸವರಾಜ ಶಿಡೇನೂರ, ಶೋಭಾ ಹುಲ್ಮನಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮಹಿಳಾ ಮೇಲ್ವಿಚಾರಕಿಯರು ಇದ್ದರು.