ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಕೃಷಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರೈತರ ಬೆಳೆಗಳಿಗೆ ತಗುಲಿದ ಕೀಟದ ಭಾದೆ ಹಾಗೂ ಮಣ್ಣಿನ ಸಮಸ್ಯೆಗಳಿದ್ದಲ್ಲಿ 155313 ಸಂಖ್ಯೆಗೆ ಕರೆ ಮಾಡಿದಲ್ಲಿ ಈ ಸಸ್ಯ ಚಿಕಿತ್ಸಾ ವಾಹನ ಸ್ಥಳಕ್ಕೆ ಆಗಮಿಸಿ, ಪರಿಣತ ತಂಡ ಬೆಳೆಗಳ ಪರೀಕ್ಷೆ ಹಾಗೂ ಮಣ್ಣಿ ಪರೀಕ್ಷೆ ನಡೆಸಿ ಯಾವ ಪೋಷಕಾಂಶ ನೀಡಬೇಕು ಎಂದು ಮಾಹಿತಿ ನೀಡುತ್ತದೆ ಎಂದು ತಿಳಿಸಿದರು.