ಊಟದ ವ್ಯವಸ್ಥೆ, ಶೌಚಾಲಯ ಸ್ವಚ್ಛತೆ, ಹೊದಿಕೆ, ಕುಡಿಯುವ ನೀರಿನ ವ್ಯವಸ್ಥೆ ಕುರಿತಂತೆ, ಚಿಕಿತ್ಸಾ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದರು. ಕ್ವಾರಂಟೈನ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗಳೊಂದಿಗೆ ಮಾತನಾಡಿ, ಯಾವುದೇ ಕೊರತೆಗಳಿದ್ದರೂ ನನ್ನ ಗಮನಕ್ಕೆ ತನ್ನಿ. ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮಾನಸಿಕ ಒತ್ತಡಗಳಿಂದ ಮುಕ್ತವಾಗಿ ತ್ವರಿತವಾಗಿ ಗುಣಮುಖರಾಗಿ ಎಂದು ಆತ್ಮವಿಶ್ವಾಸ ತುಂಬಿದರು.