ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಉತ್ತರ ಪಥೇಶ್ವರ ಹರ್ಷವರ್ಧನನು ಇಮ್ಮಡಿ ಪುಲಿಕೇಶಿಯ ಎದುರು ಸೋಲನ್ನು ಒಪ್ಪಿಕೊಂಡು, ಇಮ್ಮಡಿ ಪುಲಿಕೇಶಿಗೆ ‘ದಕ್ಷಿಣ ಪಥೇಶ್ವರ’ ಬಿರುದು ನೀಡಿದ್ದಾನೆ. ದಕ್ಷಿಣ ಪಥೇಶ್ವರ ಇಮ್ಮಡಿ ಪುಲಕೇಶಿ ಮನಸ್ಸು ಮಾಡಿದ್ದರೆ ಭಾರತದ ಚಕ್ರರ್ತಿಯಾಗಿ ಮರೆಯಬಹುದಿತ್ತು’ ಎಂದರು.