ಸಭೆಯಲ್ಲಿ ಅಖಿಲ ಕರ್ನಾಟಕ ಮಡಿವಾಳ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ನಂಜಪ್ಪ, ರಾಜ್ಯ ಕುರುಬರ ಸಂಘದ ಮಾಜಿ ಅಧ್ಯಕ್ಷ ಸುಬ್ರಮಣ್ಯ, ರಾಜ್ಯ ಮುಖಂಡರಾದ ರಾಮಕೃಷ್ಣ, ಕೃಷ್ಣಮೂರ್ತಿ ಕೆ.ಎಂ, ಕೃಷ್ಣಮೂರ್ತಿ ಜಿ, ಸ್ಥಳೀಯ ಮುಖಂಡರಾದ ರಮೇಶ ಆನವಟ್ಟಿ, ಬಸವರಾಜ ಹೆಡಿಗೊಂಡ, ಉಡಚಪ್ಪ ಮಾಳಗಿ, ರತ್ನಾಕರ ಕುಂದಾಪುರ, ಸಿದ್ದಣ್ಣ ಅಂಬಲಿ, ಸಂಜಯಗಾಂಧಿ ಸಂಜೀವಣ್ಣನವರ, ಈರಪ್ಪ ಲಮಾಣಿ, ಜಮೀರ ಅಹ್ಮದ ಜಿಗರಿ, ಮನೋಹರ ಹಾದಿಮನಿ, ಫಕ್ಕೀರಪ್ಪ ಕುಂದೂರ, ಮಂಜುನಾಥ ಕಂಕನವಾಡ, ನಿಂಗರಾಜ ಗಾಳೆಮ್ಮನವರ, ಸುರೇಶ ಮಡಿವಾಳರ, ಶೆಟ್ಟಿ ವಿಭೂತಿ ಇದ್ದರು.