<p><strong>ಹಾವೇರಿ</strong>: 'ರಾಜ್ಯದಲ್ಲಿ ಒಳ ಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯದವರಿಗೆ ಯಾವುದೇ ಅನ್ಯಾಯ ಆಗಿಲ್ಲ' ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p><p>ನಗರದಲ್ಲಿ ಭಾನುವಾರ ವಾಲ್ಮೀಕಿ ಪುತ್ಥಳಿ ಅನಾವರಣಗೊಳಿಸಲು ಬಂದಿದ್ದ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಜಾತಿ ಗಣತಿ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ. ವಿಳಂಬ ಆಗಿದೆ. ಇನ್ನೂ ಆಗಬೇಕಿದೆ' ಎಂದರು.</p><p>'ಅಲೆಮಾರಿ ಸಮುದಾಯದವರಿಗೆ ಮೀಸಲಾತಿ ಆಗಿದೆ. ಅಲೆಮಾರಿಗಳು ಆತಂಕಪಡುವ ಅಗತ್ಯ ಇಲ್ಲ' ಎಂದರು.</p><p>'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಹಾಯಕರಾಗಿದ್ದಾರೆಂದು ನಾನು ಹೇಳಿಕೆ ಕೊಟ್ಟಿಲ್ಲ . ಆ ಹೇಳಿಕೆ ಬೇರೆಯವರು ಕೊಟ್ಟಿದ್ದಾರೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: 'ರಾಜ್ಯದಲ್ಲಿ ಒಳ ಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯದವರಿಗೆ ಯಾವುದೇ ಅನ್ಯಾಯ ಆಗಿಲ್ಲ' ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p><p>ನಗರದಲ್ಲಿ ಭಾನುವಾರ ವಾಲ್ಮೀಕಿ ಪುತ್ಥಳಿ ಅನಾವರಣಗೊಳಿಸಲು ಬಂದಿದ್ದ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಜಾತಿ ಗಣತಿ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ. ವಿಳಂಬ ಆಗಿದೆ. ಇನ್ನೂ ಆಗಬೇಕಿದೆ' ಎಂದರು.</p><p>'ಅಲೆಮಾರಿ ಸಮುದಾಯದವರಿಗೆ ಮೀಸಲಾತಿ ಆಗಿದೆ. ಅಲೆಮಾರಿಗಳು ಆತಂಕಪಡುವ ಅಗತ್ಯ ಇಲ್ಲ' ಎಂದರು.</p><p>'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಹಾಯಕರಾಗಿದ್ದಾರೆಂದು ನಾನು ಹೇಳಿಕೆ ಕೊಟ್ಟಿಲ್ಲ . ಆ ಹೇಳಿಕೆ ಬೇರೆಯವರು ಕೊಟ್ಟಿದ್ದಾರೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>