ಶಾಸಕರಾದ ಬಿ.ಸಿ.ಪಾಟೀಲ, ವಿರೂಪಾಕ್ಷಪ್ಪ ಬಳ್ಳಾರಿ, ನೆಹರೂ ಓಲೇಕಾರ, ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ, ಮಾಜಿ ಶಾಸಕ ಶಿವರಾಜ ಸಜ್ಜನರ, ಜಿ.ಪ. ಸದಸ್ಯ ಸಿದ್ದರಾಜ ಕಲಕೋಟಿ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಬಿ.ಹಿರೇಮಠ, ತಾಲ್ಲೂಕು ಘಟಕದ ಅಧ್ಯಕ್ಷ ವೈ.ಬಿ.ಆಲದಕಟ್ಟಿ, ಸಮ್ಮೇಳನಾಧ್ಯಕ್ಷ ಗಂಗಾಧರ ನಂದಿ ಮತ್ತು ಅವರ ಪತ್ನಿ ಸುಲೋಚನಾ ಇದ್ದರು.