<p>ಈ ಸಾರಿಯ ರಾಜ್ಯ ಬಜೆಟ್ನಲ್ಲಿ ಹಾವೇರಿ ಜಿಲ್ಲೆಗೆ ಸಿಕ್ಕಿದ್ದೇನು? ಸಿಗಲಾರದ್ದೇನು?</p><p><strong>2026-27ನೇ ರಾಜ್ಯ ಬಜೆಟ್ನಲ್ಲಿ ಹಾವೇರಿ ಜಿಲ್ಲೆಗೆ ಸಿಕ್ಕಿದ್ದು</strong></p><p>* ಹಾವೇರಿಯಲ್ಲಿ ಸಿಲ್ಕ್ ಪಾರ್ಕ್ ಸ್ಥಾಪನೆಗೆ ಕ್ರಮ</p><p>* ಉತ್ತರ ಕರ್ನಾಟಕದಲ್ಲಿ ರೇಷ್ಮೆಗೂಡು ಬೆಳೆಯಲ್ಲಿ ಹಾವೇರಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ರೇಷ್ಮೆ ಗೂಡಿನ ಸಾಗಾಣಿಕೆ ವೆಚ್ಚವನ್ನು ₹10 ಯಿಂದ ₹ 20 ಹೆಚ್ಚಳ ಮಾಡಲಾಗಿದೆ</p><p>* ನಬಾರ್ಡ್ ಸಂಸ್ಥೆಯ ಸಲಹೆಯಂತೆ ಹಾವೇರಿ ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ (ಜಿಲ್ಲಾ ಸಹಕಾರಿ ಬ್ಯಾಂಕ್) ಸ್ಥಾಪಿಸಲು ಪ್ರಸ್ತಾವ ಸಲ್ಲಿಸಲಾಗುವುದು</p><p>* ಶಿಗ್ಗಾವಿ ತಾಲ್ಲೂಕಿನ ಶಿಶುವಿನಹಾಳದ ಸಂತ ಶಿಶುನಾಳ ಷರೀಫ್ರ ಹೆಸರಿನಲ್ಲಿ ಅಲ್ಪಸಂಖ್ಯಾತರಿಗಾಗಿ 10 ಹೊಸ ವಸತಿ ಶಾಲೆಗಳನ್ನು ಸಿಬಿಎಸ್ಇ ಪಠ್ಯಕ್ರಮದೊಂದಿಗೆ ಆರಂಭ</p><p>* ಜಿಲ್ಲೆಯ ಸಂತ ಶಿಶುನಾಳ ಷರೀಫರ ಹೆಸರಿನಲ್ಲಿ 25 ವಸತಿ ಶಾಲೆಗಳ ಆರಂಭ</p><p>* ಭಾವೈಕ್ಯತೆಯ ಹರಿಕಾರ ಸಂತ ಶಿಶುನಾಳ ಷರೀಫ್ರ ಹೆಸರಿನಲ್ಲಿ ಪ್ರತ್ಯೇಕ ಪ್ರತಿಷ್ಠಾನ ಸ್ಥಾಪನೆ</p><p>* ಜಿಲ್ಲಾ ಗಾಂಧಿ ಭವನವನ್ನು ಪುನಃಶ್ಚೇತನಗೊಳಿಸಲು ಮಹಾತ್ಮಾ ಗಾಂಧೀಜಿ ಜನ ಶಿಕ್ಷಣ ಕೇಂದ್ರ ಯೋಜನೆ ಜಾರಿ</p><p>* ಹಾವೇರಿ ಜಿಲ್ಲೆಯ ಹಲವು ಕಡೆಗಳಲ್ಲಿ ಗಾಂಧೀಜಿ ಭೇಟಿ ನೀಡಿದ್ದು, ಅದೇ ಸ್ಥಳದಲ್ಲಿ ಗಾಂಧಿ ಸ್ಮಾರಕ ಸ್ತಂಭ ನಿರ್ಮಾಣ</p><p>* ಹಾನಗಲ್ ತಾಲ್ಲೂಕಿನ ತಿಳವಳ್ಳಿ ಪ್ರತ್ಯೇಕ ಪೊಲೀಸ್ ಠಾಣೆ ಸ್ಥಾಪನೆ</p><p>* ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಮದಗ–ಮಾಸೂರು ಕೆರೆಗೆ ನೀರು ತುಂಬಿಸುವ ಹಾಗೂ ಬ್ಯಾಡಗಿ ತಾಲ್ಲೂಕಿನ ಗುಡ್ಡದಮಲ್ಲಾಪುರ ಏತ ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ</p><p>* ಹಾನಗಲ್ ಭಾಗದ 111 ಕೆರೆಗಳಿಗೆ ವರದಾ ನದಿಯಿಂದ ಏತ ನೀರಾವರಿ. ರಟ್ಟೀಹಳ್ಳಿ ತಾಲ್ಲೂಕಿನಲ್ಲಿ ಚೆಕ್ ಡ್ಯಾಂ ಹಾಗೂ ತಡೆಗೋಡೆ ನಿರ್ಮಾಣ. ಶಿಗ್ಗಾವಿ ತಾಲ್ಲೂಕಿನಲ್ಲಿ ಸೇತುವೆ ಸಹಿತ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಅನುಮೋದನೆ</p><p>* ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಸಂಗೂರಿನಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್ ಅಳವಡಿಕೆ ಮತ್ತು ತಡೆಗೋಡೆ ನಿರ್ಮಾಣ</p><p>* ಶಿಗ್ಗಾವಿ ತಾಲ್ಲೂಕಿನ ತಡಸ–ಅಡವಿ ಸೋಮಾಪುರ ನಡುವೆ ಫೀಡರ್ ಕಾಲುವೆ ಅಭಿವೃದ್ಧಿ</p><p>* ಕಾರ್ಮಿಕ ಇಲಾಖೆಯಿಂದ ಎರಡನೇ ಹಂತದಲ್ಲಿ ಹಾವೇರಿ, ರಾಣೆಬೆನ್ನೂರು, ಶಿಗ್ಗಾವಿ, ಹಾನಗಲ್, ಹಿರೇಕೆರೂರಿನಲ್ಲಿ ಶ್ರಮಿಕ ವಸತಿ ಶಾಲೆ ನಿರ್ಮಾಣ </p><p>ಹಾವೇರಿ ಜನರಿಗೆ ನಿರಾಸೆ</p><p>* ಬಹುಬೇಡಿಕೆಯಾಗಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆಯಾಗಿಲ್ಲ</p><p>* ಹಾವೇರಿ ವಿಶ್ವವಿದ್ಯಾಲಯ ಹಾಗೂ ಜಾನಪದ ವಿಶ್ವವಿದ್ಯಾಲಯಕ್ಕೆ ವಿಶೇಷ ಅನುದಾನ ನೀಡಿಲ್ಲ</p>.Karnataka Budget 2026| ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ; ಸುದೀರ್ಘ ಭಾಷಣ .ರಾಜ್ಯದ ಭವಿಷ್ಯ ಅಡಮಾನ: ಸಿದ್ದರಾಮಯ್ಯ ಬಜೆಟ್ಗೆ ಆರ್.ಅಶೋಕ್ ಟೀಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಈ ಸಾರಿಯ ರಾಜ್ಯ ಬಜೆಟ್ನಲ್ಲಿ ಹಾವೇರಿ ಜಿಲ್ಲೆಗೆ ಸಿಕ್ಕಿದ್ದೇನು? ಸಿಗಲಾರದ್ದೇನು?</p><p><strong>2026-27ನೇ ರಾಜ್ಯ ಬಜೆಟ್ನಲ್ಲಿ ಹಾವೇರಿ ಜಿಲ್ಲೆಗೆ ಸಿಕ್ಕಿದ್ದು</strong></p><p>* ಹಾವೇರಿಯಲ್ಲಿ ಸಿಲ್ಕ್ ಪಾರ್ಕ್ ಸ್ಥಾಪನೆಗೆ ಕ್ರಮ</p><p>* ಉತ್ತರ ಕರ್ನಾಟಕದಲ್ಲಿ ರೇಷ್ಮೆಗೂಡು ಬೆಳೆಯಲ್ಲಿ ಹಾವೇರಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ರೇಷ್ಮೆ ಗೂಡಿನ ಸಾಗಾಣಿಕೆ ವೆಚ್ಚವನ್ನು ₹10 ಯಿಂದ ₹ 20 ಹೆಚ್ಚಳ ಮಾಡಲಾಗಿದೆ</p><p>* ನಬಾರ್ಡ್ ಸಂಸ್ಥೆಯ ಸಲಹೆಯಂತೆ ಹಾವೇರಿ ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ (ಜಿಲ್ಲಾ ಸಹಕಾರಿ ಬ್ಯಾಂಕ್) ಸ್ಥಾಪಿಸಲು ಪ್ರಸ್ತಾವ ಸಲ್ಲಿಸಲಾಗುವುದು</p><p>* ಶಿಗ್ಗಾವಿ ತಾಲ್ಲೂಕಿನ ಶಿಶುವಿನಹಾಳದ ಸಂತ ಶಿಶುನಾಳ ಷರೀಫ್ರ ಹೆಸರಿನಲ್ಲಿ ಅಲ್ಪಸಂಖ್ಯಾತರಿಗಾಗಿ 10 ಹೊಸ ವಸತಿ ಶಾಲೆಗಳನ್ನು ಸಿಬಿಎಸ್ಇ ಪಠ್ಯಕ್ರಮದೊಂದಿಗೆ ಆರಂಭ</p><p>* ಜಿಲ್ಲೆಯ ಸಂತ ಶಿಶುನಾಳ ಷರೀಫರ ಹೆಸರಿನಲ್ಲಿ 25 ವಸತಿ ಶಾಲೆಗಳ ಆರಂಭ</p><p>* ಭಾವೈಕ್ಯತೆಯ ಹರಿಕಾರ ಸಂತ ಶಿಶುನಾಳ ಷರೀಫ್ರ ಹೆಸರಿನಲ್ಲಿ ಪ್ರತ್ಯೇಕ ಪ್ರತಿಷ್ಠಾನ ಸ್ಥಾಪನೆ</p><p>* ಜಿಲ್ಲಾ ಗಾಂಧಿ ಭವನವನ್ನು ಪುನಃಶ್ಚೇತನಗೊಳಿಸಲು ಮಹಾತ್ಮಾ ಗಾಂಧೀಜಿ ಜನ ಶಿಕ್ಷಣ ಕೇಂದ್ರ ಯೋಜನೆ ಜಾರಿ</p><p>* ಹಾವೇರಿ ಜಿಲ್ಲೆಯ ಹಲವು ಕಡೆಗಳಲ್ಲಿ ಗಾಂಧೀಜಿ ಭೇಟಿ ನೀಡಿದ್ದು, ಅದೇ ಸ್ಥಳದಲ್ಲಿ ಗಾಂಧಿ ಸ್ಮಾರಕ ಸ್ತಂಭ ನಿರ್ಮಾಣ</p><p>* ಹಾನಗಲ್ ತಾಲ್ಲೂಕಿನ ತಿಳವಳ್ಳಿ ಪ್ರತ್ಯೇಕ ಪೊಲೀಸ್ ಠಾಣೆ ಸ್ಥಾಪನೆ</p><p>* ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಮದಗ–ಮಾಸೂರು ಕೆರೆಗೆ ನೀರು ತುಂಬಿಸುವ ಹಾಗೂ ಬ್ಯಾಡಗಿ ತಾಲ್ಲೂಕಿನ ಗುಡ್ಡದಮಲ್ಲಾಪುರ ಏತ ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ</p><p>* ಹಾನಗಲ್ ಭಾಗದ 111 ಕೆರೆಗಳಿಗೆ ವರದಾ ನದಿಯಿಂದ ಏತ ನೀರಾವರಿ. ರಟ್ಟೀಹಳ್ಳಿ ತಾಲ್ಲೂಕಿನಲ್ಲಿ ಚೆಕ್ ಡ್ಯಾಂ ಹಾಗೂ ತಡೆಗೋಡೆ ನಿರ್ಮಾಣ. ಶಿಗ್ಗಾವಿ ತಾಲ್ಲೂಕಿನಲ್ಲಿ ಸೇತುವೆ ಸಹಿತ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಅನುಮೋದನೆ</p><p>* ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಸಂಗೂರಿನಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್ ಅಳವಡಿಕೆ ಮತ್ತು ತಡೆಗೋಡೆ ನಿರ್ಮಾಣ</p><p>* ಶಿಗ್ಗಾವಿ ತಾಲ್ಲೂಕಿನ ತಡಸ–ಅಡವಿ ಸೋಮಾಪುರ ನಡುವೆ ಫೀಡರ್ ಕಾಲುವೆ ಅಭಿವೃದ್ಧಿ</p><p>* ಕಾರ್ಮಿಕ ಇಲಾಖೆಯಿಂದ ಎರಡನೇ ಹಂತದಲ್ಲಿ ಹಾವೇರಿ, ರಾಣೆಬೆನ್ನೂರು, ಶಿಗ್ಗಾವಿ, ಹಾನಗಲ್, ಹಿರೇಕೆರೂರಿನಲ್ಲಿ ಶ್ರಮಿಕ ವಸತಿ ಶಾಲೆ ನಿರ್ಮಾಣ </p><p>ಹಾವೇರಿ ಜನರಿಗೆ ನಿರಾಸೆ</p><p>* ಬಹುಬೇಡಿಕೆಯಾಗಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆಯಾಗಿಲ್ಲ</p><p>* ಹಾವೇರಿ ವಿಶ್ವವಿದ್ಯಾಲಯ ಹಾಗೂ ಜಾನಪದ ವಿಶ್ವವಿದ್ಯಾಲಯಕ್ಕೆ ವಿಶೇಷ ಅನುದಾನ ನೀಡಿಲ್ಲ</p>.Karnataka Budget 2026| ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ; ಸುದೀರ್ಘ ಭಾಷಣ .ರಾಜ್ಯದ ಭವಿಷ್ಯ ಅಡಮಾನ: ಸಿದ್ದರಾಮಯ್ಯ ಬಜೆಟ್ಗೆ ಆರ್.ಅಶೋಕ್ ಟೀಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>