ಭಾನುವಾರ, 12 ಅಕ್ಟೋಬರ್ 2025
×
ADVERTISEMENT
ADVERTISEMENT

ಬಿಹಾರ ಚುನಾವಣೆ ನಂತರ ಸಂಪುಟ ವಿಸ್ತರಣೆ: ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್

Published : 12 ಅಕ್ಟೋಬರ್ 2025, 6:12 IST
Last Updated : 12 ಅಕ್ಟೋಬರ್ 2025, 6:12 IST
ಫಾಲೋ ಮಾಡಿ
Comments
ಗುಂಡಿ ಮುಚ್ಚದಿದ್ದರೆ ಕ್ರಮ
‘ರಾಜ್ಯದಲ್ಲಿ ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ. ಈ ವಿಷಯ ರಾಜ್ಯ ಸರ್ಕಾರದ ಗಮನದಲ್ಲಿದೆ. ಗುಂಡಿಗಳನ್ನು ಮುಚ್ಚಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರು ಖಡಕ್ ಸೂಚನೆ ನೀಡಿದ್ದಾರೆ. ಗುಂಡಿ ಮುಚ್ಚದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿಯೂ ಎಚ್ಚರಿಸಿದ್ದಾರೆ’ ಎಂದು ಸಲೀಂ ಅಹ್ಮದ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT