'ಶಾಲೆಯಲ್ಲಿ ಪಾಠದೊಂದಿಗೆ ರಸಪ್ರಶ್ನೆ ಕಾರ್ಯಕ್ರಮ, ತಾಲ್ಲೂಕು, ಜಿಲ್ಲಾ, ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮಗಳು ಪೂರಕವಾಗಿದೆ. ಮನೆಯಲ್ಲಿ ಸರಿಯಾಗಿ ಓದಲು ಗೊಂದಲ ಉಂಟಾಗುತ್ತದೆ ಎನ್ನುವ ಉದ್ದೇಶದಿಂದ ಶಾಲೆಯಲ್ಲಿ ವಾಸ್ತವ್ಯ ಹೂಡಿ ನಿರಂತರ ವಿದ್ಯಾಭ್ಯಾಸ ಕೈಗೊಂಡಿರುವುದು ರಾಜ್ಯಕ್ಕೆ ಪ್ರಥಮ ಬರಲು ಸಾಧ್ಯವಾಗಿದೆ' ಎಂದು ಅನಿಸಿಕೆ ವ್ಯಕ್ತಪಡಿಸಿದ.