ಸಭೆಯಲ್ಲಿ ಹೆಚ್ಚುವರಿಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಕಂಪ್ಲೇಂಟ್ ಮಾನಿಟರಿಂಗ್ ಸೆಲ್ ಅಧಿಕಾರಿ ಕೃಷಿ ಉಪ ನಿರ್ದೇಶಕ ಹುಲಿರಾಜ, ಜಿಲ್ಲಾ ಮಟ್ಟದ ಮಾದರಿ ನೀತಿಸಂಹಿತೆ ಅನುಷ್ಠಾನ ಸಮಿತಿ ನೋಡಲ್ ಅಧಿಕಾರಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪಲ್ಲವಿ ಸಾತೇನಹಳ್ಳಿ, ಅಬಕಾರಿ ಸಮಿತಿ ಅಧಿಕಾರಿ ಅಬಕಾರಿ ಇಲಾಖೆ ಉಪ ಆಯುಕ್ತರಾದ ಟಿ.ವಿ.ಶೈಲಜಾ, ಡಿಎಚ್ಒ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ವರದಿ ಸಮಿತಿ ನೋಡಲ್ ಅಧಿಕಾರಿ ಪ್ರದೀಪ ಇದ್ದರು.