<p>ರಾಣೆಬೆನ್ನೂರು: ತಾಲ್ಲೂಕಿನ ಕೂನಬೇವು ಗ್ರಾಮದ ಡಾ.ಪುಟ್ಟರಾಜ ಕವಿ ಗವಾಯಿಗಳವರ ರಂಗಮಂದಿರದಲ್ಲಿ ಏ.22ರಿಂದ ಮೇ 1ರ ವರೆಗೆ ಪ್ರತಿದಿನ ಸಂಜೆ 7.30ರಿಂದ 9.30ರ ವರೆಗೆ ಶಿವಶರಣೆ ಗುಡ್ಡಾಪುರ ದಾನಮ್ಮ ದೇವಿಯ ಪುರಾಣ ಪ್ರವಚನ ಏರ್ಪಡಿಸಲಾಗಿದೆ.</p>.<p>ಶತರುದ್ರ ಪಾರಾಯಣ, ತುಲಾಬಾರ, ಲಕ್ಷ ಕುಂಕುಮಾರ್ಚನೆ ಕುಂಭೋತ್ಸವ ಮತ್ತು ಮಹಿಳೆಯರಿಗೆ ಉಡಿ ತುಂಬುವುದು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಪ್ರತಿದಿನ ಪುರಾಣ ಪ್ರವಚನದ ನಂತರ ಪ್ರಸಾದ ವ್ಯವಸ್ಥೆ ಇರುತ್ತದೆ.</p>.<p>ನಗರದ ಶನೈಶ್ಚರ ಹಿರೇಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಅವರು ಪುರಾಣ ಪ್ರವಚನ ಹೇಳುವರು. ಕುಮಾರೇಶ್ವರ ಗುರುಕುಲದ ಅಮರೇಶ ಕೊಂಡಗೊಳ್ಳಿ ಅವರು ಸಂಗೀತ ಸೇವೆ ಮಾಡುವರು. ಗಜೇಂದ್ರಗಡದ ಬಸವರಾಜ ಹೂಗಾರ ಅವರು ತಬಲಾ ವಾದನ ನುಡಿಸುವರು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-22-671981771</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಣೆಬೆನ್ನೂರು: ತಾಲ್ಲೂಕಿನ ಕೂನಬೇವು ಗ್ರಾಮದ ಡಾ.ಪುಟ್ಟರಾಜ ಕವಿ ಗವಾಯಿಗಳವರ ರಂಗಮಂದಿರದಲ್ಲಿ ಏ.22ರಿಂದ ಮೇ 1ರ ವರೆಗೆ ಪ್ರತಿದಿನ ಸಂಜೆ 7.30ರಿಂದ 9.30ರ ವರೆಗೆ ಶಿವಶರಣೆ ಗುಡ್ಡಾಪುರ ದಾನಮ್ಮ ದೇವಿಯ ಪುರಾಣ ಪ್ರವಚನ ಏರ್ಪಡಿಸಲಾಗಿದೆ.</p>.<p>ಶತರುದ್ರ ಪಾರಾಯಣ, ತುಲಾಬಾರ, ಲಕ್ಷ ಕುಂಕುಮಾರ್ಚನೆ ಕುಂಭೋತ್ಸವ ಮತ್ತು ಮಹಿಳೆಯರಿಗೆ ಉಡಿ ತುಂಬುವುದು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಪ್ರತಿದಿನ ಪುರಾಣ ಪ್ರವಚನದ ನಂತರ ಪ್ರಸಾದ ವ್ಯವಸ್ಥೆ ಇರುತ್ತದೆ.</p>.<p>ನಗರದ ಶನೈಶ್ಚರ ಹಿರೇಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಅವರು ಪುರಾಣ ಪ್ರವಚನ ಹೇಳುವರು. ಕುಮಾರೇಶ್ವರ ಗುರುಕುಲದ ಅಮರೇಶ ಕೊಂಡಗೊಳ್ಳಿ ಅವರು ಸಂಗೀತ ಸೇವೆ ಮಾಡುವರು. ಗಜೇಂದ್ರಗಡದ ಬಸವರಾಜ ಹೂಗಾರ ಅವರು ತಬಲಾ ವಾದನ ನುಡಿಸುವರು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-22-671981771</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>