ಸಪ್ತಪದಿ ಕಾರ್ಯಕ್ರಮಕ್ಕೆ ಕರಪತ್ರಗಳು, ಬ್ಯಾನರ್, ಜಾಹೀರಾತು, ಸಪ್ತಪದಿ ರಥ (ವಾಹನದ ಮೂಲಕ) ಹಾಗೂ ಧ್ವನಿವರ್ಧಕಗಳ ಮೂಲಕ ತಾಲ್ಲೂಕು ಕಚೇರಿಗಳಲ್ಲಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಗಳು, ಸಾರ್ವಜನಿಕ ಸಮಾರಂಭ, ಉತ್ಸವ, ಜಾತ್ರೆಗಳಲ್ಲಿ ಪ್ರಚುರಪಡಿಸಬೇಕು. ಜನಸಾಮಾನ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.