ಸ್ವಾತಂತ್ರ್ಯ ಹೋರಾಟಗಾರರನ್ನು, ಸಾಧು ಸಂತರನ್ನು ಹೀಯಾಳಿಸುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಹಿಂದುತ್ವದ ಬಗ್ಗೆ ಮಾತನಾಡಿದರೆ ಕೋಮುವಾದಿ ಅಂತಾರೆ, ಸಾಧು–ಸಂತರು ಹೊರಟರೆ ಜಾತಿವಾದಿ ಅಂತಾರೆ. ಕೇವಲ ಮತಕ್ಕಾಗಿ, ಅಧಿಕಾರಕ್ಕಾಗಿ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.