ಮುಖ್ಯಮಂತ್ರಿಯವರೊಂದಿಗೆ ಮಾತನಾಡಿ, ‘ಸಿಹಿ ಸುದ್ದಿ’ ತರಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮತ್ತು ಸಚಿವ ಸಿ.ಸಿ. ಪಾಟೀಲ ಅವರಿಗೆ ಜವಾಬ್ದಾರಿ ನೀಡಿದ್ದೇವೆ. ಆ.22ರ ಮಧ್ಯರಾತ್ರಿ 12 ಗಂಟೆಯವರೆಗೂ ಕಾಯುತ್ತೇವೆ. ಮೀಸಲಾತಿ ಘೋಷಣೆ ಮಾಡಿದಿದ್ದರೆ, ಆ.23ರಂದು ಹೋರಾಟಕ್ಕಿಳಿಯುತ್ತೇವೆ ಎಂದು ಎಚ್ಚರಿಕೆ ನೀಡಿದರು.