ಹಾವೇರಿಯ ಲಾಲ್ ಬಹದ್ದೂರ್ ಶಾಸ್ತ್ರಿ ಮಾರುಕಟ್ಟೆಯಲ್ಲಿ ವ್ಯಾಪಾರಕ್ಕೆ ಮೀಸಲಿಟ್ಟ ಜಾಗದಲ್ಲಿ ಬೈಕ್ಗಳನ್ನು ನಿಲ್ಲಿಸಿರುವುದು
ಹಾವೇರಿಯ ಲಾಲ್ ಬಹದ್ದೂರ್ ಶಾಸ್ತ್ರಿ ಮಾರುಕಟ್ಟೆಯಲ್ಲಿ ನಿರ್ಮಿಸಿರುವ ಹೊಸ ವಾಣಿಜ್ಯ ಸಂಕೀರ್ಣ ಮಳಿಗೆ ಎದುರು ವಿಲೇವಾರಿಯಾಗದ ಕಸದ ರಾಶಿ – ಪ್ರಜಾವಾಣಿ ಚಿತ್ರಗಳು/ ಮಾಲತೇಶ ಇಚ್ಚಂಗಿ
ಹೊಸ ವಾಣಿಜ್ಯ ಸಂಕೀರ್ಣದ ಮಳಿಗೆಗಳ ಹಂಚಿಕೆಗೆ ನಾಲ್ಕು ಬಾರಿ ಹರಾಜು ಕರೆಯಲಾಗಿತ್ತು. ಠೇವಣಿ ಹಾಗೂ ಬಾಡಿಗೆ ಹೆಚ್ಚು ಎಂಬ ಕಾರಣಕ್ಕೆ ಯಾರೂ ಭಾಗವಹಿಸಿಲ್ಲ. ಕೆಲ ಸ್ಥಳೀಯ ಸಮಸ್ಯೆಗಳಿದ್ದು ಅವುಗಳನ್ನು ಬಗೆಹರಿಸಿದ ನಂತರ ಪುನಃ ಹರಾಜು ಪ್ರಕ್ರಿಯೆ ನಡೆಸಲಾಗುವುದು.