<p><strong>ಶಿಗ್ಗಾವಿ</strong>: ತಾಲ್ಲೂಕಿನ ಶ್ಯಾಬಳ ಗ್ರಾಮದಲ್ಲಿ ನನೆಗುದಿಗೆ ಬಿದ್ದಿರುವ ಜಮೀನು ದಾರಿಯನ್ನು ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಈಚೆಗೆ ಸುಗಮಗೊಳಿಸಿದರು.</p>.<p>ಗ್ರಾಮದ ರೈತ ಚನ್ನಮಲ್ಲಯ್ಯ ಶಂಕರಯ್ಯ ಹಿರೇಮಠ ಹಾಗೂ ಪ್ರಭು ಶಂಕ್ರಪ್ಪ ದೊಡ್ಮನಿ ಅವರಿಗೆ ಸೇರಿದ ಜಮೀನಿನ ದಾರಿ ಕಳೆದ 5 ವರ್ಷಗಳಿಂದ ದಾರಿ ವಹಿವಾಟು ಹಕ್ಕನ್ನು ನಿರಾಕರಿಸಲಾಗಿತ್ತು. </p>.<p>ರೈತರ ಮನವಿಗೆ ಸ್ಪಂದಿಸಿದ ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗ್ರಾಮದ ಹಿರಿಯರ ಸಮಕ್ಷಮದಲ್ಲಿ ರೈತರ ಸಮಸ್ಯೆ ಬಗೆಹರಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ</strong>: ತಾಲ್ಲೂಕಿನ ಶ್ಯಾಬಳ ಗ್ರಾಮದಲ್ಲಿ ನನೆಗುದಿಗೆ ಬಿದ್ದಿರುವ ಜಮೀನು ದಾರಿಯನ್ನು ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಈಚೆಗೆ ಸುಗಮಗೊಳಿಸಿದರು.</p>.<p>ಗ್ರಾಮದ ರೈತ ಚನ್ನಮಲ್ಲಯ್ಯ ಶಂಕರಯ್ಯ ಹಿರೇಮಠ ಹಾಗೂ ಪ್ರಭು ಶಂಕ್ರಪ್ಪ ದೊಡ್ಮನಿ ಅವರಿಗೆ ಸೇರಿದ ಜಮೀನಿನ ದಾರಿ ಕಳೆದ 5 ವರ್ಷಗಳಿಂದ ದಾರಿ ವಹಿವಾಟು ಹಕ್ಕನ್ನು ನಿರಾಕರಿಸಲಾಗಿತ್ತು. </p>.<p>ರೈತರ ಮನವಿಗೆ ಸ್ಪಂದಿಸಿದ ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗ್ರಾಮದ ಹಿರಿಯರ ಸಮಕ್ಷಮದಲ್ಲಿ ರೈತರ ಸಮಸ್ಯೆ ಬಗೆಹರಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>