ಪ್ರಾಚಾರ್ಯ ರುದ್ರಗೌಡ ಬಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಬನಶಂಕರಿ ಶಿಕ್ಷಣ ಸಮಿತಿ ಅಧ್ಯಕ್ಷ ವಿರೇಶ ಬಣಕಾರ, ಪ್ರಕೃತಿ ಕಲ್ಲಪ್ಪಗೌಡ್ರ, ಸವಿತಾ ಲಮಾಣಿ, ವೀಣಾ ಲಮಾಣಿ, ಶಿವಾನಂದ ಬುಳ್ಳಮ್ಮನವರ, ಮಲ್ಲಿಕಾರ್ಜುನ ಹೊರಕೇರಿ, ಪ್ರಕಾಶ, ಶಕುಂತಲಾ, ಮಾಲತೇಶ ಗರಡೀಮನಿ, ಶಿವಪುತ್ರಪ್ಪ ಹಾಗೂ ಮಕ್ಕಳ ಪಾಲಕರು ಉಪಸ್ಥಿತರಿದ್ದರು.