ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ವಕೀಲ ಶೇಖರ ಕಳ್ಳಿಮನಿ, ತಾಲ್ಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಶೋಕ ಹರನಗಿರಿ, ಮುಖಂಡರಾದ ಶ್ರೀಧರ ದೊಡ್ಡಮನಿ, ಅನಿಲ ಕುಮಾರ ಮರೋಳ, ಪ್ರಮೋದ ನಲವಾಗಿಲ, ಡಾ.ರಮೇಶ ತೆವರಿ, ಶೇಖರ ಕರಬಸಮ್ಮನವರ, ಈಶಪ್ಪ ಭೀಮಕ್ಕನವರ, ಶಿವಪ್ಪ ಜವಳಿ, ಮಲ್ಲಿಕಾರ್ಜುನ ಬೂದಗಟ್ಟಿ, ಬಸವರಾಜ ತಡಸದ, ಬಸವರಾಜ ಭೀಮಕ್ಕನವರ, ಸಿ.ವಿ.ಬ್ಯಾಡಗಿ, ಮಾಲತೇಶ ಅಂಗೂರ, ಕೃಷ್ಟ ಜವಳಿ ಇದ್ದರು.