"ನೀ ಪಂಚಾಯತ್ ಸದಸ್ಯ ಆಗೀನಿ ಅಂತ ಮೆರೆಯಬೇಡ. ನಾವು ಯಾಕೆ ಸುಮ್ಮನಿದ್ದೇವಿ ಗೊತ್ತಾ... ನಿಮ್ಮನ್ನು ಯಾವಾಗ್ಲೋ ಊರು ಬಿಟ್ಟು ಕಳಿಸ್ತಿದ್ವಿ, ನೀವು ಆ ಒಬ್ಬ ವ್ಯಕ್ತಿಯಿಂದ ಬಚಾವ್ ಆಗ್ತಿದ್ದೀರಿ. ನಮಗೆ ಕೊಲೆ ಮಾಡುವುದು ದೊಡ್ಡ ಕೆಲಸ ಅಲ್ಲ. ಟಿಪ್ಪರ್, ಲಾರಿ ತಂದು ಡಿಕ್ಕಿ ಹೊಡೆಸಿದ್ರೆ ಸಾಕು, ನೀವು ಇಲ್ಲದಂತೆ ಮಾಡಬಹುದು' ಎಂದು ಪತ್ರದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ.