‘ಸಮಾಜಮುಖಿಯಾಗಿ ತಮ್ಮ ಸರ್ವಸ್ವವನ್ನೂ ವಿನಿಯೋಗ ಮಾಡಿದ ಲಿಂಗರಾಜರು ಕೃಷಿ, ಸಹಕಾರ, ಶಿಕ್ಷಣ, ಆಧ್ಯಾತ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರಗಳಿಗೆ ತಮ್ಮದೇ ಆದಂತಹ ಸೇವೆ ನೀಡಿರುವುದು ಅವಿಸ್ಮರಣೀಯ ಸಂಗತಿ. ನಿರಂತರವಾಗಿ ಸಮಾಜದೊಟ್ಟಿಗೆ ಬಂಧುತ್ವವನ್ನು ಸಾಧಿಸಿ ಪ್ರಮುಖರೊಟ್ಟಿಗೆ ಶ್ರಮಕಾರ್ಯಗಳನ್ನು ಹೆಗಲು ನೀಡಿ ಮಾಡಿರುವುದು ಸ್ಫೂರ್ತಿದಾಯಕವಾಗಿದೆ’ ಎಂದರು.