ನಗರದ ಸಿಂದಗಿಮಠಕ್ಕೆ ಸೋಮವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ವರ್ಷಗಳಿಂದ ಸಿಂದಗಿಮಠಕ್ಕೆ ನಡೆದುಕೊಂಡು ಬರುತ್ತಿದ್ದೇವೆ. ಸಿಂದಗಿಮಠಕ್ಕೆ ಬಂದು ಆಶೀರ್ವಾದ ಪಡೆದಿದ್ದೇವೆ. ಯಡಿಯೂರಪ್ಪನವರು ನಿನ್ನೆ ಆಶೀರ್ವಾದ ಮಾಡಿದ್ದಾರೆ. ನಾನು, ನನ್ನ ತಂದೆ ದೆಹಲಿಗೆ ಹೋಗುತ್ತಿಲ್ಲ. ಸಭೆ ಮುಗಿದ ಮೇಲೆ ಸಿಹಿ ಸುದ್ದಿ ಸಿಗುತ್ತದೆ. ಎಲ್ಲರ ಬೆಂಬಲ ಬಿಜೆಪಿ ಮೇಲಿರಲಿ’ ಎಂದರು.