ಖಾಸಗಿ ಸಂಸ್ಥಗಳಲ್ಲಿ, ಕಾರ್ಖಾನೆಗಳು ಸೇರಿದಂತೆ ಇತರ ಕಡೆಗಲ್ಲಿ ಕೆಲಸ ಮಾಡುವ ಕನ್ನಡಿಗರು, ಭಾಷಾಭಿಮಾನಿಗಳು, ಸಾಹಿತ್ಯಾಭಿಮಾನಿಗಳು 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ವಿಶೇಷ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಭಾಗವಸಲು ಇಷ್ಟಪಟ್ಟಲ್ಲಿ ಅಂಥವರಿಗೆ ವೇತನ ಸಹಿತ ರಜಾ ನೀಡಬೇಕು ಎಂದು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.