ರಾಜ್ಯ ಘಟಕದ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ ಮಾತನಾಡಿ, 19 ವರ್ಷಗಳಿಂದ ಕನಿಷ್ಠ ವೇತನವಿಲ್ಲದೆ ಸಾಮಾಜಿಕ ಭದ್ರತೆ, ಪಿಂಚಣಿ ಸೌಲಭ್ಯಗಳಿಲ್ಲದೆ, ಕಡಿಮೆ ಸಂಭಾವನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಈಗಿನ ಸಂಭಾವನೆಯಲ್ಲಿ ಜೀವನ ನಡೆಸುವುದು ಕಷ್ಟವಾಗಿದೆ. ಜೂನ್, ಜುಲೈ, ಆಗಸ್ಟ್ ತಿಂಗಳ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಕೋರಿದರು.