ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಮಾತನಾಡಿದರು.ಶಿಲ್ಪಾ ಶೆಟ್ಟರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಿ.ಸಿ.ಪಾಟೀಲ, ತಾಲ್ಲೂಕು ಘಟಕದ ಅಧ್ಯಕ್ಷ ಷಣ್ಮುಖಯ್ಯ ಮಳಿಮಠ, ಎನ್.ಎಂ.ಈಟೇರ, ಸುಮಿತ್ರಾ ಪಾಟೀಲ, ಜಿ.ಪಿ.ಪ್ರಕಾಶ, ದೇವರಾಜ ನಾಗಣ್ಣನವರ, ರವಿಶಂಕರ ಬಾಳಿಕಾಯಿ, ವಿ.ಎಸ್.ಪುರದ, ರೂಪಾ ಆಡೂರ ಇದ್ದರು.