ಶನಿವಾರ, 10 ಜನವರಿ 2026
×
ADVERTISEMENT
ADVERTISEMENT

ಹಸಿರು ಕ್ರಾಂತಿಯ ಆತ್ಮನಿರ್ಭರ ಶುದ್ಧ ಸುಳ್ಳು: ಸುಭಾಷ್ ಪಾಳೇಕರ್

Published : 9 ಜನವರಿ 2026, 7:55 IST
Last Updated : 9 ಜನವರಿ 2026, 7:55 IST
ಫಾಲೋ ಮಾಡಿ
Comments
ಹಾವೇರಿಯ ಅಂಬೇಡ್ಕರ್ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ನೈಸರ್ಗಿಕ ಕೃಷಿ ಕಾರ್ಯಾಗಾರ’ದಲ್ಲಿ ಪಾಲ್ಗೊಂಡಿದ್ದ ರೈತರು

ಹಾವೇರಿಯ ಅಂಬೇಡ್ಕರ್ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ನೈಸರ್ಗಿಕ ಕೃಷಿ ಕಾರ್ಯಾಗಾರ’ದಲ್ಲಿ ಪಾಲ್ಗೊಂಡಿದ್ದ ರೈತರು

ಕಾಡಿನಲ್ಲಿರುವ ಗಿಡಗಳು ಎಂಥ ವಾತಾವರಣವಿದ್ದರೂ ಹಣ್ಣು ಕೊಡುತ್ತವೆ. ಆದರೆ ರೈತರ ಬೆಳೆ ಹಾಳಾಗುತ್ತಿದೆ. ಮಣ್ಣಿನಲ್ಲಿ ಎಲ್ಲ ಪೋಷಾಕಾಂಶಗಳಿವೆ. ಅದನ್ನು ಗುರುತಿಸಿ ನೈಸರ್ಗಿಕ ಕೃಷಿ ಮಾಡುವ ಮೂಲಕ ರೈತರು ಆರ್ಥಿಕವಾಗಿ ಸದೃಢರಾಗಬೇಕು
ವಿಜಯ ಮಹಾಂತೇಶ ದಾನಮ್ಮನವರ, ಜಿಲ್ಲಾಧಿಕಾರಿ
ರೈತರ ಆತ್ಮಹತ್ಯೆಗೆ ಪರಿಹಾರ ಕಂಡುಕೊಳ್ಳಲು ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ನಾವೆಲ್ಲರೂ ಮಣ್ಣನ್ನು ಸರಿ ಮಾಡಿ ಆದಾಯ ತೆರಿಗೆ ಪಾವತಿಸುವ ಮಟ್ಟಕ್ಕೆ ಬೆಳೆಯಬೇಕು. ಹಾವೇರಿ ಸಾಲ ಮುಕ್ತವಾಗಬೇಕು
ಚುಕ್ಕಿ ನಂಜುಂಡಸ್ವಾಮಿ, ರಾಜ್ಯ ರೈತಸಂಘ ಸಾಮೂಹಿಕ ಅಧ್ಯಕ್ಷೀಯ ಮಂಡಳಿ ಸದಸ್ಯೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT