ಹುಕ್ಕೇರಿಮಠದ ಸದಾಶಿವ ಸ್ವಾಮಿ, ಹೂವಿನ ಶಿಗ್ಲಿ ವಿರಕ್ತಮಠದ ಚನ್ನವೀರ ಸ್ವಾಮೀಜಿ, ಹತ್ತಿ ಮತ್ತೂರು ವಿರಕ್ತಮಠದ ನಿಜಗುಣ ಶಿವಯೋಗಿ ಸ್ವಾಮೀಜಿ, ನರಸೀಪುರ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ, ಹೊಸರಿತ್ತಿಯ ಗುದ್ದಲೀಶ್ವರ ಸ್ವಾಮೀಜಿ, ಅಗಡಿಯ ಪ್ರಭುಸ್ವಾಮಿ ಮಠದ ಗುರುಸಿದ್ದ ಸ್ವಾಮೀಜಿ, ಅಗಡಿ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ, ಹನುಮನಹಳ್ಳಿ ಹಾಲಸ್ವಾಮಿಮಠದ ಹಾಲಸಿದ್ದರಾಮ ಸ್ವಾಮೀಜಿ, ಶಾಸಕ ಸಿ.ಎಂ.ಉದಾಸಿ, ಜಿಲ್ಲಾ ಪಂಚಾಯ್ತಿ ಸದಸ್ಯ ಎನ್.ಎಂ.ಈಟೇರ, ಬಸವರಾಜ ಬೆಳವಡಿ, ಭೋಜರಾಜ ಕರೂದಿ, ನಿಂಗಪ್ಪ ಮೈಲಾರ, ಗಿರೀಶ ತುಪ್ಪದ ಇದ್ದರು.