ಪ್ರಕರಣ ಪರಿಶೀಲನೆ ನಡೆಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಅಧ್ಯಕ್ಷೆ ಸುನಂದಾ ಹಾಗೂ ಸದಸ್ಯರಾದ ಮಹೇಶ್ವರಿ ಬಿ.ಎಸ್. ಅವರು ತೀರ್ಪು ನೀಡಿ, ಎರಡು ಪ್ರೀಮಿಯಂ ಕಂತುಗಳನ್ನು ತುಂಬದೇ ಇರುವುದು ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗೀಯ ವ್ಯವಸ್ಥಾಪಕರು ಹಾಗೂ ಹಿರೇಕೆರೂರು ಡಿಪೊ ಮ್ಯಾನೇಜರ್ ಬೇಜವಾಬ್ದಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.