<p><strong>ಹಾವೇರಿ:</strong> ಜಿಲ್ಲೆಯಲ್ಲಿ ಭಾನುವಾರ ಟಿಇಟಿ (ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ) ಮೊದಲ ಪರೀಕ್ಷೆ 9 ಕೇಂದ್ರಗಳಲ್ಲಿ ಹಾಗೂ ದ್ವಿತೀಯ ಪತ್ರಿಕೆಯ ಪರೀಕ್ಷೆ 20 ಕೇಂದ್ರಗಳಲ್ಲಿ ಸುಸೂತ್ರವಾಗಿ ನಡೆದವು.</p>.<p>ಮೊದಲ ಪತ್ರಿಕೆಯ ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದ 2,097 ಅಭ್ಯರ್ಥಿಗಳ ಪೈಕಿ 1,700 ಅಭ್ಯರ್ಥಿಗಳು ಹಾಜರಾಗಿದ್ದು, 397 ಅಭ್ಯರ್ಥಿಗಳು ಗೈರಾಗಿದ್ದರು. ಎರಡನೇ ಪತ್ರಿಕೆಯ ಪರೀಕ್ಷೆಗೆ ನೋಂದಣಿ ಮಾಡಿಕೊಂಡ 5,201 ಅಭ್ಯರ್ಥಿಗಳ ಪೈಕಿ 4,548 ಅಭ್ಯರ್ಥಿಗಳು ಹಾಜರಾಗಿದ್ದು, 653 ಜನರು ಗೈರಾಗಿದ್ದಾರೆ ಎಂದು ಹಾವೇರಿ ಡಿಡಿಪಿಐ ಅಂದಾನಪ್ಪ ವಡಗೇರಿ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯಲ್ಲಿ ಭಾನುವಾರ ಟಿಇಟಿ (ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ) ಮೊದಲ ಪರೀಕ್ಷೆ 9 ಕೇಂದ್ರಗಳಲ್ಲಿ ಹಾಗೂ ದ್ವಿತೀಯ ಪತ್ರಿಕೆಯ ಪರೀಕ್ಷೆ 20 ಕೇಂದ್ರಗಳಲ್ಲಿ ಸುಸೂತ್ರವಾಗಿ ನಡೆದವು.</p>.<p>ಮೊದಲ ಪತ್ರಿಕೆಯ ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದ 2,097 ಅಭ್ಯರ್ಥಿಗಳ ಪೈಕಿ 1,700 ಅಭ್ಯರ್ಥಿಗಳು ಹಾಜರಾಗಿದ್ದು, 397 ಅಭ್ಯರ್ಥಿಗಳು ಗೈರಾಗಿದ್ದರು. ಎರಡನೇ ಪತ್ರಿಕೆಯ ಪರೀಕ್ಷೆಗೆ ನೋಂದಣಿ ಮಾಡಿಕೊಂಡ 5,201 ಅಭ್ಯರ್ಥಿಗಳ ಪೈಕಿ 4,548 ಅಭ್ಯರ್ಥಿಗಳು ಹಾಜರಾಗಿದ್ದು, 653 ಜನರು ಗೈರಾಗಿದ್ದಾರೆ ಎಂದು ಹಾವೇರಿ ಡಿಡಿಪಿಐ ಅಂದಾನಪ್ಪ ವಡಗೇರಿ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>