‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’. ಆದರೆ, ಸಿ ಮತ್ತು ಡಿ ದರ್ಜೆಯ ನೌಕರಿಗಳು ಮಾತ್ರ ಕನ್ನಡಿಗರಿಗೆ ಸಿಗುತ್ತಿವೆ. ಐಎಎಸ್, ಐಪಿಎಸ್ ಹುದ್ದೆಗಳನ್ನು ಬಹುಪಾಲು ಹೊರರಾಜ್ಯದವರೇ ಕಬಳಿಸುತ್ತಿದ್ದಾರೆ. ಹಾಗಾಗಿ ಸರೋಜಿನಿ ಮಹಿಷಿ ವರದಿ ಜಾರಿಯಾಗಬೇಕು. ಶೇ 80ರಷ್ಟು ಉದ್ಯೋಗಗಳು ಕನ್ನಡಿಗರಿಗೆ ಸಿಗಬೇಕು ಎಂದು ಒತ್ತಾಯಿಸಿದರು.