‘ರಾಷ್ಟ್ರೀಯ ಪಕ್ಷಗಳ ಕೆಲವರು ಹೊಂದಾಣಿಕೆಗಾಗಿ ನಮ್ಮನ್ನು ಸಂಪರ್ಕಿಸಿದ್ದಾರೆ. ಆದರೆ, ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಪಕ್ಷ ಸ್ಪರ್ಧಿಸಲಿದೆ. ನ್ಯಾಯ ಮತ್ತು ಮಾನವೀಯತೆ ಧ್ಯೇಯದೊಂದಿಗೆ, ಭ್ರಷ್ಟಾಚಾರ ಮುಕ್ತ ಆಡಳಿತ ರಾಜ್ಯಕ್ಕೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪಕ್ಷ ಕೆಲಸ ಮಾಡಲಿದೆ’ ಎಂದು ಮಾಧ್ಯಮಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.