ಶಾಲೆಯ ಎಸ್ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರು, ಪಾಲಕರು ಹಾಗೂ ಗ್ರಾಮದ ಮುಖಂಡರ ಜೊತೆ ಚರ್ಚಿಸಿ ಮತ್ತೊಮ್ಮೆ ಇಲಾಖೆಗೆ ತಮ್ಮ ಬೇಡಿಕೆ ಸಲ್ಲಿಸಿದ ನಂತರ ಉಪ ನಿರ್ದೇಶಕರ ಗಮನಕ್ಕೆ ತರುತ್ತೇನೆ. ಬಳಿಕ ಅವರು ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಪ್ರತಿಭಟನಾ ನಿರತ ಮಕ್ಕಳು ಹಾಗೂ ಪಾಲಕರ ಮನವೊಲಿಸುವಲ್ಲಿ ಯಶಸ್ವಿಯಾದರು.