<p><strong>ಶಿಗ್ಗಾವಿ: </strong>ವಿವಿಧ ಯೋಜನೆಯನ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸಿಗಬೇಕಾದ ಸಕಲ ಸೌಲಭ್ಯಗಳನ್ನು ವಿತರಿಸಲಾಗಿದೆ. ಅದರಿಂದ ವೃದ್ಧ ಫಲಾನುಭವಿಗಳಿಗೆ ಅನುಕೂಲವಾಗಿದೆ ಎಂದು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕ್ಕಮ್ಮನವರ ಹೇಳಿದರು.</p>.<p>ತಾಲ್ಲೂಕಿನ ದುಂಢಸಿ ಗ್ರಾಮದಲ್ಲಿ ಬುಧವಾರ ಕಂದಾಯ ಇಲಾಖೆಯಿಂದ ನಡೆದ ಪಿಂಚಣಿ ಮುಕ್ತ ಗ್ರಾಮ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪಿಂಚಣಿ ಆದೇಶದ ಪ್ರತಿ ವಿತರಿಸಿ ಅವರು ಮಾತನಾಡಿದರು.</p>.<p>ವಿವಿಧ ಯೋಜನೆಯಡಿ ಫಲಾನುಭವಿಗಳು ಅರ್ಜಿ ಹಿಡಿದುಕೊಂಡು ಕಚೇರಿಗೆ ಅಲೆದಾಡುವುದನ್ನು ತಡೆಯಲು ಸರ್ಕಾರ ಈ ಅದಾಲತ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಗ್ರಾಮೀಣ ಪ್ರದೇಶದ ಜನರ ತೊಂದರೆ ತಡೆಯುವ ಉದ್ದೇಶ ನಮ್ಮದಾಗಿದೆ. ಇದರ ಪ್ರಯೋಜನ ಎಲ್ಲರಿಗೂ ತಲುಪಿಸುವ ಪ್ರಮಾಣಿಕ ಕಾರ್ಯ ಮಾಡಲಾಗುತ್ತಿದೆ ಎಂದರು.</p>.<p>ತಹಶೀಲ್ದಾರ್ ಮಂಜುನಾಥ ಮುನ್ನೊಳ್ಳಿ, ಉಪತಹಶೀಲ್ದಾರ್ ಬಸವರಾಜ ಹೊಂಕಳೆಪ್ಪನವರ ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿ,ಗ್ರಾಮ ಪಂಚಾಯ್ತಿ ಸದಸ್ಯರು, ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ: </strong>ವಿವಿಧ ಯೋಜನೆಯನ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸಿಗಬೇಕಾದ ಸಕಲ ಸೌಲಭ್ಯಗಳನ್ನು ವಿತರಿಸಲಾಗಿದೆ. ಅದರಿಂದ ವೃದ್ಧ ಫಲಾನುಭವಿಗಳಿಗೆ ಅನುಕೂಲವಾಗಿದೆ ಎಂದು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕ್ಕಮ್ಮನವರ ಹೇಳಿದರು.</p>.<p>ತಾಲ್ಲೂಕಿನ ದುಂಢಸಿ ಗ್ರಾಮದಲ್ಲಿ ಬುಧವಾರ ಕಂದಾಯ ಇಲಾಖೆಯಿಂದ ನಡೆದ ಪಿಂಚಣಿ ಮುಕ್ತ ಗ್ರಾಮ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪಿಂಚಣಿ ಆದೇಶದ ಪ್ರತಿ ವಿತರಿಸಿ ಅವರು ಮಾತನಾಡಿದರು.</p>.<p>ವಿವಿಧ ಯೋಜನೆಯಡಿ ಫಲಾನುಭವಿಗಳು ಅರ್ಜಿ ಹಿಡಿದುಕೊಂಡು ಕಚೇರಿಗೆ ಅಲೆದಾಡುವುದನ್ನು ತಡೆಯಲು ಸರ್ಕಾರ ಈ ಅದಾಲತ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಗ್ರಾಮೀಣ ಪ್ರದೇಶದ ಜನರ ತೊಂದರೆ ತಡೆಯುವ ಉದ್ದೇಶ ನಮ್ಮದಾಗಿದೆ. ಇದರ ಪ್ರಯೋಜನ ಎಲ್ಲರಿಗೂ ತಲುಪಿಸುವ ಪ್ರಮಾಣಿಕ ಕಾರ್ಯ ಮಾಡಲಾಗುತ್ತಿದೆ ಎಂದರು.</p>.<p>ತಹಶೀಲ್ದಾರ್ ಮಂಜುನಾಥ ಮುನ್ನೊಳ್ಳಿ, ಉಪತಹಶೀಲ್ದಾರ್ ಬಸವರಾಜ ಹೊಂಕಳೆಪ್ಪನವರ ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿ,ಗ್ರಾಮ ಪಂಚಾಯ್ತಿ ಸದಸ್ಯರು, ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>