ಲೇಖಕ ಜಿ.ಎನ್. ಮೋಹನ್ ಕೃತಿ ಬಿಡುಗಡೆಗೊಳಿಸುವರು. ಬಿಡುಗಡೆ ಸಮಾರಂಭದಲ್ಲಿ ಸಾಹಿತಿ ಸತೀಶ ಕುಲಕರ್ಣ, ವಿದ್ಯಾದಾಯಿನಿ ಸಂಸ್ಥೆಯ ನಾಗೇಂದ್ರ ಕಟಕೋಳ, ಅಂಕಣಕಾರ್ತಿ ಹೇಮಾ ಡಿ. ಖುರ್ಸಾಪೂರ, ಯುವ ಕವಿ ರಾಜಕುಮಾರ ಮಡಿವಾಳರ, ಸಮಾಜ ಸೇವಕಿ ಶಾಲಿನಿ ಕಮ್ಮಾರ, ಅಂಚೆ ಇಲಾಖೆಯ ಹಿರಿಯ ಅಧಿಕಾರಿ ಆರ್.ಜೆ ಬ್ಯಾಟಪ್ಪನವರ ಹಾಗೂ ನಾಗರಾಜ ನಡುವಿನಮಠ ಪಾಲ್ಗೊಳ್ಳುವರು.