ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಜಯಾನಂದ ಮಾತನಾಡಿ, ‘ನೆರೆಯ ಪಾಕಿಸ್ತಾನ ಮತ್ತು ಅಪಘಾನಿಸ್ತಾನದಲ್ಲಿ ಪೋಲಿಯೊ ಪ್ರಕರಣಗಳು ಇರುವುದರಿಂದ ನಮ್ಮ ದೇಶದಲ್ಲಿ ಸಹ ಪೋಲಿಯೊ ವಿರುದ್ಧ ನಿರಂತರವಾಗಿ ಕಣ್ಗಾವಲು ನಡೆದಿದೆ. ಸೂಕ್ತ ಕ್ರಿಯಾಯೋಜನೆ ತಯಾರಿಸಿಕೊಂಡು ಲಸಿಕಾ ಕಾರ್ಯಕ್ರಮದ ಯಶಸ್ವಿಗೆ ಕ್ರಮವಹಿಸಬೇಕು’ ಎಂದು ತಿಳಿಸಿದರು.