ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಪ್ರಭಾಕರರಾವ್ ಮಂಗಳೂರ ಮಾತನಾಡಿದರು. ಗಾಯತ್ರಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಂ.ಆರ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಜೆ.ಕೆ. ದೇಸಾಯಿ, ರಮೇಶ್ ಪಾಟೀಲ್, ಸುರೇಶ್ ಕಡಕೋಳ, ಸತೀಶ ದೇಶಪಾಂಡೆ, ಶ್ರೀನಿವಾಸ ಶಿವಪೂಜಿ ಹುಬ್ಬಳ್ಳಿ, ಬ್ರಾಹ್ಮಣ ಸಂಘದ ಮುಖಂಡ ಎ.ವುಸಿ ಇದ್ದರು.ವಿ.ಜೆ. ಕುಲಕರ್ಣಿ ಸ್ವಾಗತಿಸಿದರು. ಗಾಯತ್ರಿ ಸಂಸ್ಥೆ ಉಪಾಧ್ಯಕ್ಷೆ ವಸಂತ ಮೊಕ್ತಾಲಿ ವಂದಿಸಿದರು.