ಸಮಾರಂಭದಲ್ಲಿ ಪೊಲೀಸ್, ಹೋಂಗಾರ್ಡ್, ಎನ್.ಸಿ.ಸಿ., ಸ್ಕೌಟ್ಸ್ ಮತ್ತು ಅರಣ್ಯ ಇಲಾಖೆಯ ತಲಾ ಐದು ಜನರ ತಂಡದಂತೆ ಕವಾಯತ್ನಲ್ಲಿ ಭಾಗವಹಿಸಲು ಅವಕಾಶವಿದೆ. ಕೋವಿಡ್ ವಾರಿಯರ್ಗಳಾದ ವೈದ್ಯರು, ಆರೋಗ್ಯ ಕಾರ್ಯಕರ್ತರು, ಸ್ವಚ್ಛತಾ ಕಾರ್ಯಕರ್ತರು, ರಕ್ಷಣಾ ಇಲಾಖೆ ಸಿಬ್ಬಂದಿಗೆ ಮಾತ್ರ ಸನ್ಮಾನ ಕಾರ್ಯಕ್ರಮ ನಡೆಸುವುದು. ಈ ಕುರಿತಂತೆ ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಯಿತು.