ಜನತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪೆಟ್ರೋಲ್- ಡೀಸೆಲ್ ಬೆಲೆ, ಧಾನ್ಯಗಳ ಬೆಲೆ, ಹಾಗೂ ಅಡುಗೆ ಎಣ್ಣೆಯ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇದು ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದ್ದು, ಬದುಕು ನಡೆಸುವುದೇ ದುಸ್ತರವಾಗಿದೆ ಎಂದರು.