ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಪರಮೇಶ್ವರ ಹುಬ್ಬಳ್ಳಿ, ನಬಾರ್ಡ್ ಬ್ಯಾಂಕಿನ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಮಹದೇವ ಕೀರ್ತಿ ಮಾತನಾಡಿದರು.ಬ್ಯಾಂಕ್ ಆಫ್ ಬರೋಡಾದ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಜಿ.ರವಿಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿಕ್ಷಣಾರ್ಥಿ ಸೋಮಶೇಖರ ದೇವಣ್ಣನವರ ಸ್ವಾಗತಿಸಿದರು. ಪುಟ್ಟಪ್ಪ ವಾಲಿ ಪ್ರಾರ್ಥನೆ ಮಾಡಿದರು. ಮಹಾಂತೇಶ ಮ್ಯಾಗೇರಿ ವಂದಿಸಿದರು.