ಈ ಹಿಂದಿನ ಕಾಂಗ್ರೆಸ್ ಸರ್ಕಾರ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡುವುದಾಗಿ ಘೋಷಿಸಿತ್ತು. ಆದರೆ, ಘೋಷಣೆಯು ಸರ್ಕಾರಿ ಆದೇಶವಾಗದ ಕಾರಣ ಕೆಎಸ್ಆರ್ಟಿಸಿ ತಕರಾರು ಎತ್ತಿತು. ಅಷ್ಟೇ ಅಲ್ಲದೇ, ಈಗಿನ ಸಮ್ಮಿಶ್ರ ಸರ್ಕಾರದ ಸಾರಿಗೆ ಸಚಿವರು ಹಾಗೂ ಉಪಮುಖ್ಯಮಂತ್ರಿಗಳು ಉಚಿತ್ ಬಸ್ಪಾಸ್ ನೀಡುವುದಾಗಿ ಭರವಸೆ ನೀಡಿದ್ದರು. ಆದರೂ ಜಾರಿಯಾಗಿಲ್ಲ ಎಂದರು.