ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್. ಹಾವನೂರ, ಡಿ.ಎಂ.ಡಬ್ಲ್ಯೂ ಡಾ.ದೇವರಾಜ ಎಸ್., ಡಿಟಿಒ ಡಾ.ನೀಲೇಶ ಎಂ.ಎನ್., ಡಿ.ಎಸ್.ಒ ಡಾ.ಜಗದೀಶ ಪಾಟೀಲ, ಡಿ.ಎಂ.ಒ ಡಾ.ಪ್ರಭಾಕರ ಕುಂದೂರ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಪಿ.ವೈ. ಶೆಟ್ಟೆಪ್ಪನವರ, ವಾರ್ತಾಧಿಕಾರಿ ಬಿ.ಆರ್.ರಂಗನಾಥ್, ಡಿ.ಯು.ಡಿ.ಸಿ ಯೋಜನಾಧಿಕಾರಿ ವಿರಕ್ತಿಮಠ, ವಿವಿಧ ಇಲಾಖಾ ಅಧಿಕಾರಿಗಳು, ತಾಲೂಕಾ ವೈದ್ಯಾಧಿಕಾರಿಗಳು ಇದ್ದರು.