ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮಬಾಬಾ ಮುದ್ದೆಬೀಹಾಳ, ನಗರಾಭಿವೃದ್ಧಿ ಯೋಜನಾಧಿಕಾರಿ ಯೋಜನಾ ನಿರ್ದೇಶಕ ವಿರಕ್ತಿಮಠ, ಹಾವೇರಿ, ರಾಣೆಬೆನ್ನೂರು ನಗರಸಭೆ ಪೌರಾಯುಕ್ತರು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಇದ್ದರು.