ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯನಗರದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Last Updated 15 ಮೇ 2018, 6:47 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ದಕ್ಷಿಣ ಭಾಗದ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಜಯನಗರ ಮತ ಎಣಿಕೆ ಕೇಂದ್ರದ ಮುಂಭಾಗ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಎಸ್ಎಸ್ಎಂಆರ್ ವಿ ಕಾಲೇಜು ಬಳಿ ಜಮಾವಣೆಗೊಂಡದ್ದ ಬಿಜೆಪಿ ಕಾರ್ಯಕರ್ತರು ಅಶೋಕ್, ರವಿಸುಬ್ರಮಣ್ಯ, ಸತೀಶ್ ರೆಡ್ಡಿ, ಸೋಮಣ್ಣ ಪರ ಘೋಷಣೆ ಕೂಗಿದರು. ಮುಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಎಂದು ಜಯಘೋಷ ಮೊಳಗಿಸಿದರು. ಒಂದು ರುಪಾಯಿ ಟೀ ಪುಡಿ ಕಾಂಗ್ರೆಸ್ ಪುಡಿ ಪುಡಿ, ಹರ ಹರ ಮೋದಿ,  ಘರ್ ಘರ್ ಮೋದಿ ಎನ್ನುವ ಘೋಷಣೆ ಕೂಗಿ ಕಾಂಗ್ರೆಸ್‌ನನ್ನು ಕಾಲೆಳದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT