<p>ರಾಣೆಬೆನ್ನೂರು: ಇಲ್ಲಿನ ಮೇಡ್ಲೇರಿ ರಸ್ತೆಯ ವಾಗೀಶನಗರದ 5ನೇ ಕ್ರಾಸ್ನಲ್ಲಿರುವ ವೀರಭದ್ರೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಅಧಿಕ ಮಾಸದ ಪ್ರಯುಕ್ತ ( ಒಂದು ತಿಂಗಳ ಕಾಲ) ವೀರಭದ್ರೇಶ್ವರದೇವಸ್ಥಾನ ಸಮಿತಿಯಿಂದ ಮೇ 17 ರಿಂದ ಜೂನ್ 16 ರವರೆಗೆ ಸಂಜೆ 7 ಗಂಟೆಯಿಂದ 8 ಗಂಟೆವರೆಗೆ ಗುರು ಸಿದ್ಧಾರೂಢ ಸ್ವಾಮೀಜಿ ಅವರ ಪುರಾಣ ಪ್ರವನಚ ಕಾರ್ಯಕ್ರಮ ನಡೆಯುತ್ತದೆ.</p>.<p>ಜೋಡಕುರುಳಿ ಸಿದ್ಧಾರೂಢ ಸ್ವಾಮಿ ಮಠದ ಚಿದ್ಘನಾನಂದ ಭಾರತಿ ಸ್ವಾಮೀಜಿ ಅವರು ಪುರಾಣ ಪ್ರವಚನ ಮಾಡುವರು. ತಾಲ್ಲೂಕಿನ ಹಾಗೂ ಪಟ್ಟಣದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ವಿರೇಶ ಮೋಟಗಿ ಪ್ರಕಟಣೆಗೆ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-22-1788875601</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಣೆಬೆನ್ನೂರು: ಇಲ್ಲಿನ ಮೇಡ್ಲೇರಿ ರಸ್ತೆಯ ವಾಗೀಶನಗರದ 5ನೇ ಕ್ರಾಸ್ನಲ್ಲಿರುವ ವೀರಭದ್ರೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಅಧಿಕ ಮಾಸದ ಪ್ರಯುಕ್ತ ( ಒಂದು ತಿಂಗಳ ಕಾಲ) ವೀರಭದ್ರೇಶ್ವರದೇವಸ್ಥಾನ ಸಮಿತಿಯಿಂದ ಮೇ 17 ರಿಂದ ಜೂನ್ 16 ರವರೆಗೆ ಸಂಜೆ 7 ಗಂಟೆಯಿಂದ 8 ಗಂಟೆವರೆಗೆ ಗುರು ಸಿದ್ಧಾರೂಢ ಸ್ವಾಮೀಜಿ ಅವರ ಪುರಾಣ ಪ್ರವನಚ ಕಾರ್ಯಕ್ರಮ ನಡೆಯುತ್ತದೆ.</p>.<p>ಜೋಡಕುರುಳಿ ಸಿದ್ಧಾರೂಢ ಸ್ವಾಮಿ ಮಠದ ಚಿದ್ಘನಾನಂದ ಭಾರತಿ ಸ್ವಾಮೀಜಿ ಅವರು ಪುರಾಣ ಪ್ರವಚನ ಮಾಡುವರು. ತಾಲ್ಲೂಕಿನ ಹಾಗೂ ಪಟ್ಟಣದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ವಿರೇಶ ಮೋಟಗಿ ಪ್ರಕಟಣೆಗೆ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-22-1788875601</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>