ಮಂಗಳವಾರ, 27 ಜನವರಿ 2026
×
ADVERTISEMENT
ADVERTISEMENT

ರಾಣೆಬೆನ್ನೂರು: ಕಣ್ಣಿಗೆ ಬಟ್ಟೆ ಕಟ್ಟಿ ನೇತ್ರದಾನ ಜಾಗೃತಿ ಅಭಿಯಾನ

Published : 25 ಜನವರಿ 2026, 4:09 IST
Last Updated : 25 ಜನವರಿ 2026, 4:09 IST
ಫಾಲೋ ಮಾಡಿ
Comments
ರಾಣೆಬೆನ್ನೂರಿನ ಶ್ರೀರಾಮನಗರದ ಸ್ನೇಹದೀಪ ಅಂಧ ಅಂಗವಿಕಲರ ಸಂಸ್ಥೆಯಿಂದ ಶನಿವಾರ ನೇತ್ರದಾನದ ಜಾಗೃತಿ ಮೂಡಿಸಲು ಹಿನ್ನೆಲೆಯಲ್ಲಿ ವಿವಿಧ ಸಂಘ ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ವಾಕಥಾನ್ ಮೂಲಕ ಜಾಗೃತಿ ಮೂಡಿಸಿದರು.
ರಾಣೆಬೆನ್ನೂರಿನ ಶ್ರೀರಾಮನಗರದ ಸ್ನೇಹದೀಪ ಅಂಧ ಅಂಗವಿಕಲರ ಸಂಸ್ಥೆಯಿಂದ ಶನಿವಾರ ನೇತ್ರದಾನದ ಜಾಗೃತಿ ಮೂಡಿಸಲು ಹಿನ್ನೆಲೆಯಲ್ಲಿ ವಿವಿಧ ಸಂಘ ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ವಾಕಥಾನ್ ಮೂಲಕ ಜಾಗೃತಿ ಮೂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT